ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಮಾತಿಗೆ ಮಾತು ಬೆಳದು ಕೋಪ ಅತಿರೇಕಕ್ಕೆ ಹೋಗಿ ಯುವಕನೊಬ್ಬನಿಗೆ ಚಾಕು ಇರಿದಿರುವ ಘಟನೆ ಹುಬ್ಬಳ್ಳಿಯ ಹೊಸೂರಲ್ಲಿ ನಡೆದಿದೆ.ಹೊಸೂರ ನಿವಾಸಿ ವಿಜಯ ಎಂಬಾತನೃ ಚಾಕು ಇರಿತಕ್ಕೆ ಒಳಗಾದ ಯುವಕ, ಸಂದೀಪ ಎಂಬಾತ ಕುತ್ತಿಗೆಗೆ ಚಾಕು ಇರಿದು ಪರಾರಿಯಾಗಿದ್ದಾನೆ.ಘಟನೆ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು, ಗಾಯಗೊಂಡ ವಿಜಯ ಎಂಬ ಯುವಕನನ್ನು ಕಿಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

