ಹುಬ್ಬಳ್ಳಿಯ ರಾಜಕಾಲುವೆಯಲ್ಲಿ ಇಂದು ಬೆಳಿಗ್ಗೆ ಯುವಕನ ಶವವೊಂದು ತೇಲಾಡುತ್ತಿರುವುದನ್ನು ಗಮನಿಸಿದ ಸ್ಥಳೀಯರು ಕೂಡಲೇ ವಿಷಯವನ್ನು ಪೊಲೀಸರಿಗೆ ತಿಳಿಸಿದ್ದಾರೆ. ಆ ಬಳಿಕ ಸ್ಥಳಕ್ಕೆ ದೌಡಾಯಿಸಿದ ಪೋಲೀಸರು ಯುವಕನ ಮೃತದೇಹವನ್ನು ಹೊರತೆಗೆಯುವ ಕೆಲಸ ಮಾಡಿದ್ದಾರೆ.ಸದ್ಯ ಯುವಕ ಯಾರೆಂಬ ಮಾಹಿತಿ ಲಭ್ಯವಾಗಿಲ್ಲ, ಇನ್ನಷ್ಟೇ ಪೋಲೀಸ್ ತನಿಖೆಯಿಂದ ತಿಳಿದುಬರಬೇಕಿದೆ…
bigtvnews | Hubli Dharwad News | Kannada News | Karnataka News Hubli News | News In Hubli | Local news

