ಮಣಿಪಾಲ ಕಡೆಯಿಂದ ಹಿರೇಬೆಟ್ಟು ಕಡೆಗೆ ಹೋಗುತ್ತಿದ್ದ ಸ್ಕೂಟರ್, ಸವಾರನ ನಿಯಂತ್ರಣ ತಪ್ಪಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆಯಿತ್ತೆನ್ನ ಲಾಗಿದೆ. ಇದರಿಂದ ಇಬ್ಬರು ಸವಾರರು ರಸ್ತೆಗೆ ಬಿದ್ದು ಗಾಯ ಗೊಂಡರು. ಇವರ ಪೈಕಿ ಗಂಭೀರವಾಗಿ ಗಾಯಗೊಂಡ ಅಬೂಬಕ್ಕರ್ ಮಣಿಪಾಲ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು ಎಂದು ತಿಳಿದು ಬಂದಿದೆ.ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮೃತರನ್ನು ಸಹಸವಾರ ಪರ್ಕಳ ನಿವಾಸಿ ಅಬೂಬಕ್ಕರ್ ಎಂದು ಗುರುತಿಸ ಲಾಗಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

