Breaking News

ಚಳ್ಳಕೆರೆ : ಬಾಲಕ ಈಜಲು ಹೋಗಿ ಬಾವಿಯಲ್ಲಿ ಶವವಾಗಿ ಪತ್ತೆ!!

ಬಾವಿಯಲ್ಲಿ ಈಜಲು ಹೋಗಿದ್ದ ಬಾಲಕ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು. ನುರಿತ ಈಜುಗಾರ ಸಹಾಯದಿಂದ ಬಾವಿಯಲ್ಲಿದ್ದ ಬಾಲಕನ ಶವವನ್ನು ಹೊರ ತೆಗೆದಿದ್ದಾರೆ.
ಚಳ್ಳಕೆರೆ ತಾಲೂಕಿನ ನೆರ್ಲಗುಂಟೆ ಗ್ರಾಮದಲ್ಲಿ ಗುರುವಾರ ಘಟನೆ ನಡೆದಿತ್ತು. ಬಾವಿಯಲ್ಲಿ ಬಿದ್ದಿದ್ದ ಬಾಲಕನಿಗಾಗಿ ಅಗ್ನಿಶಾಮಕದಳದಿಂದ ತೀವ್ರ ಶೋಧ ಕಾರ್ಯ ನಡೆದಿತ್ತು. ಬಾಲಕನ ಶವ ಸಿಗದ ಕಾರಣ ನುರಿತ ಈಜುಗಾರರಾದ ಈಶ ಮಲ್ಪೆ ಇವರನ್ನ ಸಂಪರ್ಕಿಸಿ ನೇರಲಗುಂಟೆ ಗ್ರಾಮಕ್ಕೆ ಆಗಮಿಸಿದ 50ಕ್ಕೂ ಹೆಚ್ಚು ಆಳವಾಗಿರುವ ಬಾವಿಯಲ್ಲಿ ಮಲ್ಪೇ ಈಶ ಬಾವಿಗೆ ಇಳಿದು ಬಾಲಕ ಮೃತ ದೇಹವನ್ನು ಹೊರ ತೆಗೆದಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *