Breaking News
Oplus_131072

ಯಾದಗಿರಿ: ಸಿಲಿಂಡರ್ ಸ್ಫೋಟ, ಮನೆ ಬೆಂಕಿಗಾಹುತಿ!!

ಹೊಸ ಮನೆ ನಿರ್ಮಾಣಕ್ಕಾಗಿ ಪಕ್ಕದಲ್ಲಿ ಮಲ್ಲಯ್ಯ ಅವರು ಶೆಡ್‌ ನಿರ್ಮಿಸಿಕೊಂಡಿದ್ದರು. ಹೊಸ ಮನೆಯ ಗೃಹ ಪ್ರವೇಶಕ್ಕೆ ತಯಾರಿ ನಡೆಸಿದ್ದರು. ಶನಿವಾರ ಸಿಲಿಂಡರ್ ಸ್ಫೋಟಗೊಂಡಿದ್ದು, ಮನೆಯಲ್ಲಿದ್ದ ₹7 ಲಕ್ಷ ನಗದು, 100 ಗ್ರಾಂ ಚಿನ್ನ,150 ಗ್ರಾಂ ಬೆಳ್ಳಿಯ ಆಭರಣಗಳು, ಆಹಾರ ಧಾನ್ಯ ಸೇರಿ ಬೆಲೆ ಬಾಳುವ ವಸ್ತುಗಳು ಹಾನಿಯಾಗಿವೆ. ಸ್ಥಳಕ್ಕೆ ಕಂದಾಯ ಅಧಿಕಾರಿ ಗಿರೀಶ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ‘ಮನೆ ಹಾನಿಯಿಂದ ದಂಪತಿ ಕಣ್ಣೀರು ಹಾಕುವಂತಾಗಿದೆ. ಸರ್ಕಾರ ಹೆಚ್ಚಿನ ಪರಿಹಾರ ನೀಡಬೇಕು’ ಎಂದು ನಿವಾಸಿಗಳು ಒತ್ತಾಯ ಮಾಡಿದ್ದಾರೆ.ಈ ವೇಳೆ ಕಂದಾಯ ಅಧಿಕಾರಿ ನಿಂಗಣ್ಣ ಜಾಲಗಾರ, ಬಸವರಾಜ ಸೇರಿ ಇತರರು ಹಾಜರಿದ್ದರು.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *