Breaking News

ಉಡುಪಿ: ಯುವ ಹುಲಿವೇಷಧಾರಿ ಅನಿಲ್ ಕುಮಾರ್ ನಿಧನ!

ಕಾಡಬೆಟ್ಟು ಅಶೋಕ್ ರಾಜ್ ಅವರ ತಂಡದ ಹುಲಿ ಕುಣಿತದಲ್ಲಿ ಅನಿಲ್ ಕುಮಾರ್ ಅವರು ಹುಲಿವೇಷಧಾರಿಯಾಗಿ ಕಾಣಿಸಿಕೊಂಡಿದ್ದರು. ತಮ್ಮ ಹುಲಿ ಕುಣಿತಕ್ಕೆ ಅವರದ್ದೇ ಆದ ಅಭಿಮಾನಿಗಳನ್ನು ಕೂಡಾ ಸಂಪಾದಿಸಿದ್ದರು. ಇದರ ಜೊತೆಗೆ ವೃತ್ತಿಯಾಗಿ ಇವರು ಪೈಂಟಿಂಗ್ ಗುತ್ತಿಗೆದಾರರಾಗಿ ಕೆಲಸ ನಿರ್ವಹಿಸುತ್ತಿದ್ದರು. ಉಡುಪಿ ಖ್ಯಾತ ಹುಲಿವೇಷಧಾರಿ ಯುವಕ ಹೃದಯಾಘಾತದಿಂದ ನಿಧನರಾಗಿದ್ದಾರೆ.ಮೃತರನ್ನು ಉಡುಪಿಯ ಅಜ್ಜರಕಾಡು ನಿವಾಸಿ ಅನಿಲ್ ಕುಮಾರ್ (31) ಎಂದು ಗುರುತಿಸಲಾಗಿದೆ. ಅಪಾರ ಬಂಧು-ಬಳಗ, ಸ್ನೇಹಿತರನ್ನು ಇವರು ಅಗಲಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *