Breaking News
Oplus_131072

ಹಾನಗಲ್ : ಕಾರು ಅಪಘಾತ, ವಕೀಲ ಸಾವು!!

ಭಾನುವಾರ ರಾತ್ರಿ ಹರಿಹರದಿಂದ ಕಾರಿನಲ್ಲಿ ವಾಪಸ್ ಬರುತ್ತಿದ್ದರು. ಕಾರು ಚಾಲಕನ ನಿಯಂತ್ರಣ ತಪ್ಪಿದ್ದರಿಂದ ರಸ್ತೆಬದಿ ನಿಂತಿದ್ದ ಲಾರಿಗೆ ಗುದ್ದಿದೆ ಎಂದು ತಿಳಿಸಲಾಗಿದೆ.ಈ ಕುರಿತು ಹಾನಗಲ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸುಮಾರು 40 ವರ್ಷಗಳಿಂದ ಎ.ಎಂ.ಗುಲಾಮಲಿಶಾನವರ ವಕೀಲಿ ವೃತ್ತಿಯಲ್ಲಿ ತೊಡಗಿಕೊಂಡಿದ್ದ ಇವರು ಕೆವಿಜಿ ಬ್ಯಾಂಕ್ ಕಾನೂನು ಸಲಹೆಗಾರರಾಗಿದ್ದರು. ಮೃತರಿಗೆ ಪತ್ನಿ, ಪುತ್ರ ಮತ್ತು ನಾಲ್ವರು ಪುತ್ರಿಯರು ಇದ್ದಾರೆ.ಹಾನಗಲ್‌ ತಾಲ್ಲೂಕು ವಕೀಲರ ಸಂಘದಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಿ ಮೃತರಿಗೆ ಸಂತಾಪ ಸೂಚಿಸಲಾಯಿತು.

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *