Breaking News
Oplus_131072

ಚಿಂಚೋಳಿ: ಲಾರಿ ಉರುಳಿ ವ್ಯಕ್ತಿ ಸಾವು!!

ಬಸವಕಲ್ಯಾಣ ತಾಲ್ಲೂಕಿನ‌ ಹಳ್ಳಿಯೊಂದರ ನಿವಾಸಿ ಸಯ್ಯದ್ ಇಮ್ರಾನ್ ಪಟೇಲ್ (32) ಮೃತ ದುರ್ದೈವಿ. ಕುಂಚಾವರಂ ಕಡೆಯಿಂದ ಶಹಾಪುರ ಶಿವರಾಂಪುರ ರಾಜ್ಯ ಹೆದ್ದಾರಿ 149ರಲ್ಲಿ ಚಿಂಚೋಳಿ ಕಡೆಗೆ ಬರುವಾಗ ಚಿಕ್ಕಲಿಂಗದಳ್ಳಿ ಸೀಮಾಂತರದಲ್ಲಿ ಲಾರಿ ಉರುಳಿದೆ.ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮಿರಿಯಾಣ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಮಡಿವಾಳಪ್ಪ ಬಾಗೋಡಿ ಮೃತನ ಶರೀರ ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ‘ಇನ್ನೂ ಪ್ರಕರಣ ದಾಖಲಾಗಿಲ್ಲ ಕುಟುಂಬದವರಿಗೆ ಮಾಹಿತಿ‌ ನೀಡಿದ್ದೇವೆ’ ಅವರ ದೂರು ಆಧರಿಸಿ ಕ್ರಮ‌ಕೈಗೊಳ್ಳಲಾಗುವುದು ಎಂದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *