Breaking News

ಚಿತ್ರದುರ್ಗ :ಹಣ ಕದ್ದು ಪರಾರಿಯಾಗುತ್ತಿದ್ದ ಕಳ್ಳರನ್ನು ಚೇಸ್ ಮಾಡಿ ಹಿಡಿದು ಹಣದ ಮಾಲೀಕನಿಗೆ ವಾಪಾಸ್ಸು..

ಚಳ್ಳಕೆರೆ ಹಾಲುಗೊಂಡನಹಳ್ಳಿ ಇದ್ದಲು ವ್ಯಾಪಾರಿ ತಿಪ್ಪೇಸ್ವಾಮಿ ಇಂದು ಬೆಳಗ್ಗೆ ಕೆನರಾ ಬ್ಯಾಂಕಿನಲ್ಲಿ ಎರಡು ಲಕ್ಷ ಹಣ ಡ್ರಾ ಮಾಡಿಕೊಂಡು, ಬೈಕ್ ನಲ್ಲಿಟ್ಟು ಬೈಕ್ ಹತ್ತುವ ವೇಳೆ ಕಳ್ಳನೊಬ್ಬ ಹಣ ದೋಚಿ ಪರಾರಿಯಾಗುತ್ತಿದ್ದ.ಇದನ್ನು ಗಮನಿಸಿದ ಕಾಟಪ್ಪನಹಟ್ಟಿ ಯುವಕ ಮಂಜುನಾಥ್ ಅಪ್ರಾಪ್ತ ಕಳ್ಳನನ್ನು ಹಿಡಿದು ಹಣ ವಾಪಾಸ್ಸು ಕೊಡಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಅಪ್ರಾಪ್ತ ಕಳ್ಳ ಸೊಲ್ಲಾಪುರದ ನಿವಾಸಿ ಎಂದು ತಿಳಿದು ಬಂದಿದ್ದು, ಪೋಲಿಸರು ತನಿಖೆ ಆರಂಭಿಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *