Breaking News

ಪುಣೆ :ಹಿಂದೂ ದೇಗುಲ ಒಳಗೆ ಪ್ಯಾಂಟ್ ಬಿಚ್ಚಿ ಅಪವಿತ್ರ,ಆರೋಪಿ & ತಂದೆ ಬಂಧನ!!

ದೇವನಸ್ಥಾನದ ಒಳಗೆ ನುಗ್ಗಿ ಚಡ್ಡಿ ಬಿಚ್ಚಿ ಮಾಡಬಾರದ್ದು ಮಾಡಿ, ಅನ್ನಪೂರ್ಣ ದೇವಿಯ ವಿಗ್ರಹವನ್ನು ಅಪವಿತ್ರಗೊಳಿಸಿದ್ದಾನೆ.ಆತನ ತಂದೆ ನೌಶಾದ್ ಶೇಖ್ ಸೇರಿ ಇಬ್ಬರನ್ನು ಬಂಧಿಸಿದ್ದನ್ನೂ ಪುಣೆ ಗ್ರಾಮೀಣ ಪೊಲೀಸರ ಹವೇಲಿ ವಿಭಾಗದ ಉಪ ಪೊಲೀಸ್ ವರಿಷ್ಠಾಧಿಕಾರಿ ಸುನಿಲ್ ಪೂಜಾರಿ ದೃಢಪಡಿಸಿದ್ದಾರೆ. ಪ್ರಕರಣದ ತನಿಖೆ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಸದ್ಯ ಸ್ಥಳದಲ್ಲಿ ಪರಿಸ್ಥಿತಿ ಸಾಮಾನ್ಯವಾಗಿದೆ ಮತ್ತು ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಭದ್ರತಾ ಸಿಬ್ಬಂದಿ ಸ್ಥಳದಲ್ಲಿ ನಿಯೋಜನೆ ಮಾಡಲಾಗಿದೆ. ಅಗತ್ಯ ಎಚ್ಚರಿಕೆ ಕೈಗೊಳ್ಳಲಾಗಿದೆ ಎಂದು ಎಎನ್‌ಐ ವರದಿ ಮಾಡಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *