ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಭಾರತೀಯ ಸೇನೆ ಪ್ರತೀಕಾರದ ಕ್ರಮ ಕೈಗೊಂಡಿದೆ. ‘ಆಪರೇಷನ್ ಸಿಂಧೂರ’ ಹೆಸರಿನಲ್ಲಿ, ಭಾರತೀಯ ಸೇನೆ, ವಾಯುಪಡೆ ಮತ್ತು ನೌಕಾಪಡೆ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಪ್ರದೇಶಗಳಲ್ಲಿನ ಭಯೋತ್ಪಾದಕ ಶಿಬಿರಗಳ ಮೇಲೆ ಜಂಟಿ ದಾಳಿ ನಡೆಸಿವೆ.ಭಾರತದ ಈ ದಾಳಿಯಲ್ಲಿ 100 ಕ್ಕೂ ಹೆಚ್ಚು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ರಾತ್ರಿಯಿಡೀ ಆಪರೇಷನ್ ಸಿಂಧೂರ್ ಮೇಲೆ ನಿಗಾ ಇಟ್ಟಿದ್ದರು.ಭಾರತೀಯ ಸೇನೆಯ ‘ಆಪರೇಷನ್ ಸಿಂಧೂರ್’ ದಾಳಿಗೆ ಉಗ್ರ ಮಸೂದ್ ಕುಟುಂಬದ 14 ಮಂದಿ ಬಲಿಯಾಗಿದ್ದಾರೆ.ಮಸೂದ್ ಅಝರ್ ಸಹೋದರ , ಸಹೋದರಿ ಸೇರಿ 14 ಮಂದಿ ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

