Breaking News

ಉತ್ತರಪ್ರದೇಶ : ಪಾಕಿಸ್ತಾನ್‌ ಮುರ್ದಾಬಾದ್‌ ಎಂದಿದ್ದಕ್ಕೆ ಬಾಲಕನಿಗೆ ಚೂರಿ ಇರಿತ

ಪಹಲ್ಗಾಮ್‌ನಲ್ಲಿ ನಡೆದ ಪ್ರವಾಸಿಗರ ಮೇಲಿನ ಪಾಕ್‌ ಉಗ್ರರ ಭಯೋತ್ಪಾದಕ ದಾಳಿಗೆ ಪ್ರತಿಕಾರವಾಗಿ ಭಾರತವು ಆಪರೇಷನ್ ಸಿಂಧೂರ್ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ.ಇಲ್ಲೊಂದು ಹಳ್ಳಿಯಲ್ಲಿ ಭಾರತದ ಸಾಧನೆಯನ್ನು ಸಂಭ್ರಮಿಸಿದ್ದಕ್ಕೆ ಬಾಲಕನಿಗೆ ಚೂರಿ ಇರಿಯಲಾಗಿದೆ.14 ವರ್ಷದ ಸುರ್ಜಿತ್ ಎಂಬ ಬಾಲಕ ಹಿಂದುಸ್ತಾನ್ ಜಿಂದಾಬಾದ್ ಪಾಕಿಸ್ತಾನ್‌ ಮುರ್ದಾಬಾದ್ ಇಂದು ಘೋಷಣೆ ಕೂಗಲಾರಂಭಿಸಿದ್ದಾನೆ. ಹೀಗೆ ಕೂಗುತ್ತಿದ್ದ ಬಾಲಕನ ಮೇಲೆ ಏಕಾಏಕಿ ಮೋಹಿದ್ ಖಾನ್ ಮತ್ತು ಆತನ ಸಹಚರ ವಾಸಿಮ್ ಎಂಬಾತ ಚಾಕುವಿನಿಂದ ಇರಿದು ಹಲ್ಲೆ ಮಾಡಿದ್ದಾರೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನೆಯ ನಂತರ ಆರೋಪಿಗಳನ್ನು ಸ್ಥಳೀಯರೇ ಥಳಿಸಿ ಪೊಲೀಸರಿಗೆ ಒಪ್ಪಿಸಿದ್ದಾರೆ ಬಾಲಕನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *