Breaking News

ಭಾರತ-ಪಾಕಿಸ್ತಾನ ಉದ್ವಿಗ್ನ ಸ್ಥಿತಿ: ರಾಜ್ಯದ ಪೊಲೀಸರಿಗೂ ಹೆಚ್ಚುವರಿ ರಜೆ ರದ್ದು,!

ಭಾರತ-ಪಾಕಿಸ್ತಾನ ನಡುವೆ ಉದ್ವಿಗ್ನ ಸ್ಥಿತಿ ಮುಂದುವರೆದಿದ್ದು ಯುದ್ಧದ ಭೀತಿ ಎದುರಾಗಿದೆ ಈ ಹಿನ್ನೆಲೆಯಲ್ಲಿ ರಾಜ್ಯದ ಪೊಲೀಸರಿಗೂ ಹೆಚ್ಚುವರಿ ರಜೆ ರದ್ದು ಮಾಡಲಾಗಿದೆ.ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಯುದ್ಧದ ಭೀತಿ ಎದುರಾಗಿದೆ.ರಾಜ್ಯದ ಪೊಲೀಸರಿಗೆ ಹೆಚ್ಚುವರಿ ರಜೆ ರದ್ದು ಮಾಡಲಾಗಿದೆ. ಈ ಸದರ್ಭದಲ್ಲಿ ಪೊಲೀಸರಿಗೆ ಹೆಚ್ಚುವರಿ ರಜೆ ಇರುವುದಿಲ್ಲ. ಯಾವಾಗ ಏನಾಗುತ್ತೋ ಗೊತ್ತಿಲ್ಲ. ಹಾಗಾಗಿ ಸಧ್ಯ ಪೊಲೀಸ್ ಇಲಾಖೆ ಸಿಬ್ಬಂದಿಗೆ ಯಾವುದೇ ರಜೆ ಕೊಡಲ್ಲ ಎಂದು ತಿಳಿಸಿದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *