Breaking News

ಹಾವೇರಿ: ಸಿಡಿಲು ಬಡಿದು ರೈತ ಸಾವು!

ಸಿಡಿಲು ಬಡಿದು ರೈತ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹಿರೇಕೆರೂರ ತಾಲೂಕಿನ ಡಮ್ಮಳ್ಳಿ ಗ್ರಾಮದಲ್ಲಿ ಸೋಮವಾರ ಜರುಗಿದೆ . ಡಮ್ಮಳ್ಳಿ ಗ್ರಾಮದ ನಾಗಪ್ಪ ಕಣಸೋಗಿ ಮೃತಪಟ್ಟವರು. ಎತ್ತು ಮೇಯಿಸಲೆಂದು ಹೊಲದ ಕಡೆಗೆ ಹೋಗಿ ಮರಳಿ ಮನೆಗೆ ಬರುವಾಗ ಸಿಡಿಲು ಬಡಿದು ರೈತ ನಾಗಪ್ಪ ಕಣಸೋಗಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಹಿರೇಕೆರೂರು ಶಾಸಕ ಯು.ಬಿ. ಬಣಕಾರ, ತಹಸೀಲ್ದಾರ್ ಪ್ರಭಾಕರ್ ಮತ್ತು ಹಿರೇಕೆರೂರು ಪೊಲೀಸರು ಭೇಟಿ ನೀಡಿ ಪರೀಶೀಲನೆ ನಡೆಸಿದ್ದಾರೆ. ಈ ಕುರಿತು ಹಿರೇಕೆರೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.‌

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *