Breaking News

ಕೊಪ್ಪಳ: ಕೊಲೆ ಪ್ರಕರಣ ಭೇದಿಸಿದ ಮೊಬೈಲ್ ನೆಟ್ವರ್ಕ್!

ಗಂಗಾವತಿ ತಾಲೂಕಿನ ಹಣವಾಳ ಗ್ರಾಮದಲ್ಲಿ ನಡೆದ ಯುವಕನ ಕೊಲೆ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಮೊಬೈಲ್ ನೆಟ್ವರ್ಕ್ ಮತ್ತು ಕಾಲ್ ರೆಕಾರ್ಡ್‌ಗಳ ಸಹಾಯದಿಂದ ಆರೋಪಿಗಳನ್ನು ಬಂಧಿಸಲಾಗಿದೆ.ಕೊಲೆಯಾದ ಸುರೇಶ್‌ನ ಮೊಬೈಲ್ ನೆಟ್ವರ್ಕ್ ಮತ್ತು ಕಾಲ್ ರೆಕಾರ್ಡ್‌ಗಳನ್ನು ಪರಿಶೀಲಿಸಿದ ಗಂಗಾವತಿ ಗ್ರಾಮೀಣ ಠಾಣೆ ಪೊಲೀಸರು, ಆರೋಪಿಗಳನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಕೊಲೆ ಆರೋಪಿಗಳಾದ ಶಿವಕುಮಾರ್, ಮಂಜುನಾಥ್, ಮಹೇಶ್ವರಿ ಮತ್ತು ಅಮರೇಶ್‌ರನ್ನು ಬಂಧಿಸಲಾಗಿದ್ದು, ತನಿಖೆ ಮುಂದುವರೆದಿದೆ. ಗಂಗಾವತಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *