Breaking News

ಕಲಬುರಗಿ :ಒಳಮೀಸಲಾತಿ ಸಮೀಕ್ಷೆ ವೇಳೆ `ಹೃದಯಾಘಾತ’ದಿಂದ ಶಿಕ್ಷಕ ಸಾವು.!

ಪರಿಶಿಷ್ಟ ಜಾತಿಗಳ ಸಮೀಕ್ಷೆ ಕಾರ್ಯ ನಡೆಸುತ್ತಿದ್ದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಟ ಘಟನೆ ಚಿಂಚೋಳಿ ತಾಲೂಕಿನ ಚತ್ರಸಾಲ ಗ್ರಾಮದಲ್ಲಿ ಗುರುವಾರ ನಡೆದಿದೆ.ಆದರೆ ಮಾರ್ಗಮಧ್ಯೆಯೇ ಮೃತಪಟ್ಟಿದ್ದಾರೆ.ನಾಗಶೆಟ್ಟಿ ಅವರು ಬುರಗಪಳ್ಳಿ ಗ್ರಾಮದವರು. 1998 ರಲ್ಲಿ ಶಿಕ್ಷಕರಾಗಿ ನೇಮಕಗೊಂಡಿದ್ದರು. ಮೃತರಿಗೆ ಪತ್ನಿ ಹಾಗೂ ಮೂವರು ಪುತ್ರರು ಇದ್ದಾರೆ. ಅಂತ್ಯಕ್ರಿಯೆ ಶುಕ್ರವಾರ ಸ್ವಗ್ರಾಮದಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *