Breaking News

ಕರ್ನೂಲ್: ಬಳಿ ಕಾರು ಅಪಘಾತ, ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಮೂವರು ಯುವಕರ ಸಾವು!

ಆಂಧ್ರಪ್ರದೇಶ ಪ್ರವಾಸಕ್ಕೆ ಹೋಗಿದ್ದ‌ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕೆಂಕೆರೆ ಗ್ರಾಮದ ನವೀನ್, ಸಂತೋಷ್, ಲೋಕೇಶ್ ಭಾನುವಾರ ರಾತ್ರಿ ಸಂಭವಿಸಿದ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.ಮಂತ್ರಾಲಯದ ನಂತರ ಶ್ರೀಶೈಲಕ್ಕೆ ಹೋಗುವ ವೇಳೆ ಕರ್ನೂಲ್ ಬಳಿ ಕಾರು ರಸ್ತೆ ವಿಭಜಕ್ಕೆ ಡಿಕ್ಕಿಯಾಗಿದೆ.ತೀವ್ರವಾಗಿ ಗಾಯಗೊಂಡಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಉಳಿದವರಿಗೆ ಗಾಯಗಳಾಗಿವೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *