ಧಾರವಾಡ ಬೈಕ್ ಮೆಲೆ ಹೋಗುವಾಗ ವ್ಯಕ್ತಿಯೊಬ್ಬನಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಮಂಗಳಗಟ್ಟಿ ಗ್ರಾಮದ ಹೊರವಲಯದಲ್ಲಿ ನಡೆದಿದೆ.ಸ್ಥಳಿಯ ಜನರು ಧಾರವಾಡ ಗ್ರಾಮೀಣ ಪೋಲಿಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಧಾರವಾಡ ಗ್ರಾಮೀಣ ಪೋಲಿಸರು ಮಾಹಿತಿಯನ್ನ ಪಡೆದುಕೊಂಡು ಪ್ರಕರಣವನ್ನ ದಾಖಲಿಸಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

