ಕ್ಯಾಬ್ ಚಾಲಕನಾಗಿ ಕೆಲಸ ಮಾಡುತ್ತಿದ್ದ ಅಭಿಷೇಕ್ ಬಸವೇಶ್ವರ ನಗರದಲ್ಲಿ ನಿಂತಿದ್ದ ಜಾಗದಲ್ಲೇ ಕುಸಿದು ಬಿದ್ದಿದ್ದಾನೆ. ಕೂಡಲೇ ಸ್ಥಳೀಯರು ಆಸ್ಪತ್ರೆಗೆ ಕರೆದುಕೊಂಡು ಹೋದರೂ ಅಷ್ಟರಲ್ಲೇ ಆತ ಮೃತಪಟ್ಟಿದ್ದಾನೆ ಎಂದು ವೈದ್ಯರು ಹೇಳಿದ್ದಾರೆ . ಮಗನನ್ನು ಕಳೆದುಕೊಂಡ ಕುಟುಂಬಕ್ಕೆ ಬರಸಿಡಿಲು ಬಡಿದಂತಾಗಿದೆ.
ಮೃತನನ್ನು ಅರಕಲಗೂಡ ತಾಲೂಕಿನ ಕಾಡನೂರು ಗ್ರಾಮದ ಅಭಿಷೇಕ್ (19) ಎಂದು ಗುರುತಿಸಲಾಗಿದೆ. ಗ್ರಾಮದ ಅನುಸೂಯ ಹಾಗೂ ರಾಮಕೃಷ್ಣ ದಂಪತಿ ಪುತ್ರ ಎಂದು ಹೇಳಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

