Breaking News

ಚಿಕ್ಕಬಳ್ಳಾಪುರ : ಮದುವೆಗೆ ನಿರಾಕರಿಸಿ ಮಾವನ ಮಗಳು, ಮನನೊಂದ ಯುವಕ ಆತ್ಮಹತ್ಯೆ!

ಸೋದರ ಮಾವನ ಮಗಳು ತನ್ನನ್ನು ವಿವಾಹವಾಗಲು ನಿರಾಕರಸಿದಳು ಎಂಬ ಕಾರಣಕ್ಕೆ ಮನನೊಂದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಅಜ್ಜವಾರ ಗ್ರಮದಲ್ಲಿ ನಡೆದಿದೆ.ನಿನ್ನೆ ಆಕೆಯ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಮನೆಗೆ ಹೋಗಿ ಶುಭಕೋರಿ ಬಂದಿದ್ದ. ಈ ವೇಳೆ ಆಕೆಯನ್ನು ಮದುವೆಯಾಗುವುದಾಗಿ ಕೇಳಿದ್ದ. ಅದಕ್ಕೆ ಯುವತಿ ಹಾಗೂ ಆಕೆಯ ತಂದೆ-ತಾಯಿ ನಿರಾಕರಿಸಿದ್ದಾರೆ.ಬೇಸರದಿಂದ ಮನೆಗೆ ಬಂದವವನು ಬೆಳಗಾಗುವಷ್ಟರಲ್ಲಿ ನೇಣಿಗೆ ಕೊರಳೊಡ್ಡಿದ್ದಾನೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

Share News

About BigTv News

Check Also

ಮನೆಯಲ್ಲೇ ಪೆನ್ನಿ ಡ್ರಗ್ಸ್‌ ಮಾರಾಟ – ಆರೋಪಿಗಳನ್ನು ಹಿಡಿದುಕೊಟ್ಟ ಪೊಲೀಸ್ ಶ್ವಾನ ಆದಿತಿ!

ಬೆಳಗಾವಿ : ಕುಂದಾನಗರಿ ಬೆಳಗಾವಿ ಡ್ರಗ್ಸ್ ಅಡ್ಡೆ ಆಗ್ತಿದ್ಯಾ ಅನ್ನೋ ಅನುಮಾನ ಶುರುವಾಗಿದೆ. ಸುಳಗಾ ಗ್ರಾಮದಲ್ಲಿ ಬಾಡಿಗೆ ಮನೆಯಲ್ಲಿ ಅಡಗಿಸಿಕೊಂಡಿದ್ದ …

Leave a Reply

Your email address will not be published. Required fields are marked *