ಎಡೆಬಿಡದೆ ಸುರಿಯುವ ಮಳೆಯಲ್ಲೇ ಚಲಿಸುತ್ತಿದ್ದ ಕಾರಿನ ಬೋನೆಟ್ನಲ್ಲಿ ಇದ್ದಕ್ಕಿದ್ದಂತೆಯೇ ಬೆಂಕಿ ಕಾಣಿಸಿಕೊಂಡಿದ್ದು, ತಕ್ಷಣವ ಕಾರಿನಲ್ಲಿದ್ದವರು ಇಳಿದು ಅಪಾಯದಿಂದ ಪಾರಾದರು ಎಂದು ತಿಳಿದು ಬಂದಿದೆ.ಆದರೆ, ಕಾರು ಭಾಗಶ: ಬೆಂಕಿಗೆ ಆಹುತಿಯಾಗಿದೆ.
ಮಹಾರಾಷ್ಟ್ರದ ನಾಸಿಕ್ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …