ಬಟ್ಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ವಂಗಿಮಾಳು ಗ್ರಾಮದಲ್ಲಿ ಶನಿವಾರ ಅರೆಕಾಲಿಕ ಉಪನ್ಯಾಸಕರೊಬ್ಬರು ಆಕಸ್ಮಿಕವಾಗಿ ಕಾಲುಜಾರಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟಿದ್ದಾರೆ. ಗ್ರಾಮದ ನಿವಾಸಿ ಶಂಕರರೆಡ್ಡಿ (38) ಎಂದು ಗುರುತಿಸಲಾಗಿದೆ.ಶಂಕರರೆಡ್ಡಿ ಬಾಗೇಪಲ್ಲಿಯ ನ್ಯಾಷನಲ್ ಕಾಲೇಜಿನಲ್ಲಿ ಅರೆಕಾಲಿಕ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

