ರಾಯಚೂರಿನಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ವೈದ್ಯರ ನಿರ್ಲಕ್ಷಕ್ಕೆ ಮತ್ತೋರ್ವ ಬಾಣಂತಿಯ ಸಾವಾಗಿದ್ದು, ಇದರಿಂದ ಆಕ್ರೋಶಗೊಂಡ ಬಾಣಂತಿಯ ಸಂಬಂಧಿಕರು ಆಸ್ಪತ್ರೆಯ ಬಳಿಯಿದ್ದ ಆಂಬುಲೆನ್ಸ್ ಅನ್ನು ಇದೀಗ ಧ್ವಂಸ ಮಾಡಿದ್ದಾರೆ.ಘಟನಾ ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ವಿಜಯಪುರ: ಹಾಡಹಗಲೇ ಪತ್ರಕರ್ತರೊಬ್ಬರ ಮೇಲೆ ಹಲ್ಲೆ ನಡೆಸಿ, ಕಾರಿನಲ್ಲಿ ಬಲವಂತವಾಗಿ ಅಪಹರಿಸಿಕೊಂಡು ಹೋದ ಘಟನೆ ನಗರದ ಲುಂಬಿನಿ ಪಾರ್ಕ್ ಎದುರು …