ಹತಗುಂದಾ ಗ್ರಾಮದಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಜಯಂತಿ ಮೆರವಣಿಗೆಯಲ್ಲಿ ನೃತ್ಯ ಮಾಡುತ್ತಿದ್ದ ಯುವಕ ಕುಸಿದುಬಿದ್ದು, ಜಿಮ್ಸ್ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಮೃತಪಟ್ಟಿದ್ದಾರೆ.ಯಳವಂತಗಿ (ಕೆ) ಗ್ರಾಮದ ನಿವಾಸಿ ಸಚಿನ್ ಪರಮೇಶ್ವರ ಮಾನೆ (22) ಮೃತ ಯುವಕ. ಸಬರ್ಬನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

