Breaking News

ಗಾಂಜಾ ಸಾಗಣೆ ಆರೋಪಿಗಳಿಗೆ ಸಾರ್ವಜನಿಕವಾಗಿ ಥಳಿಸಿದ ಪೊಲೀಸರು!!

ತೆನಾಲಿ ಮಂಗಳಗಿರಿಯಲ್ಲಿ ಮೂವರು ಯುವಕರು ಗಾಂಜಾ ಸಾಗಿಸುತ್ತಿದ್ದಾರೆ ಎಂಬ ಆರೋಪದ ಮೇಲೆ ಕಾನ್‌ಸ್ಟೆಬಲ್ ಒಬ್ಬರು ಅವರ ಬಂಧನಕ್ಕೆ ತೆರಳಿದ್ದರು.ಆದರೆ, ಆರೋಪಿಗಳು ಕಾನ್‌ಸ್ಟೆಬಲ್ ಮೇಲೆ ಹಲ್ಲೆ ಮಾಡಿ ಪರಾರಿಯಾಗಿದ್ದರು ಎಂದು ಆರೋಪಿಸಲಾಗಿದೆ.ಕಾರ್ಯಾಚರಣೆ ನಡೆಸಿದ ಪೊಲೀಸರು ಆರೋಪಿಗಳನ್ನು ಕಾನ್‌ಸ್ಟೆಬಲ್ ಮೇಲೆ ಹಲ್ಲೆ ಮಾಡಿದ್ದ ಸ್ಥಳಕ್ಕೆ ಕರೆದುಕೊಂಡು ಬಂದು ಕಾಲಿಗೆ ಹಗ್ಗ ಕಟ್ಟಿ ಲಾಠಿಯಿಂದ ಥಳಿಸಲಾಗಿದೆ. ಇನ್‌ಸ್ಟೆಪಕ್ಟರ್ ಚಿರಂಜೀವಿ ಎನ್ನುವರು ಹಾಗೂ ಸಿಬ್ಬಂದಿ ಯುವಕರಿಗೆ ಥಳಿಸಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *