ರಾಜ್ಯದಲ್ಲಿ ಕೋಮುಗಲಭೆ, ಹತ್ಯೆಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಹೊಸದಾಗಿ ವಿಶೇಷ ಕಾರ್ಯಪಡೆ ರಚನೆಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಹೊಸದಾಗಿ ಸ್ಥಾಪನೆಯಾಗುವ ವಿಶೇಷ ಕಾರ್ಯಪಡೆಯು ಮೂರು ಕಂಪನಿಗಳನ್ನು ಹೊಂದಿರಲಿದ್ದು, ಈ ಕಂಪನಿಗಳನ್ನು ಉಡುಪಿ, ಶಿವಮೊಗ್ಗ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸ್ಥಾಪಿಸುವುದು ಹಾಗೂ ಸದರಿ ವಿಶೇಷ ಕಾರ್ಯಪಡಯ ಕರ್ತವ್ಯಗಳು ಮತ್ತು ಜವಾಬ್ದಾರಿಗಳು ಕೆಳಕಂಡಂತೆ ಇರುತ್ತದೆ.ರಾಜ್ಯ ಸರ್ಕಾರವು ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿಯಲ್ಲಿ ವಿಶೇಷ ಕಾರ್ಯಪಡೆ ರಚನೆಗೆ ಆದೇಶ ಹೊರಡಿಸಿದೆ.ಒಟ್ಟು 656 ಹುದ್ದೆಗಳಲ್ಲಿ ಕೆಳಕಂಡ ಅಧಿಕಾರಿ/ಸಿಬ್ಬಂದಿಗಳ ಹುದ್ದೆಗಳನ್ನು ಬೇರ್ಪಡಿಸಿ, ಪ್ರತ್ಯೇಕವಾಗಿ ವಿಶೇಷ ಕಾರ್ಯಪಡೆಯನ್ನು ಸ್ಥಾಪಿಸಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

