ಮನೋಜ ಹಾಗೂ ಯಮನೂರ ಸಾಣಾಪುರ ಎಂಬುವರು ದ್ವಿಚಕ್ರ ವಾಹನದಲ್ಲಿ ನವಲಿಗೆ ಹೋಗಿ ಶಾಲಾ ದಾಖಲಾತಿಗಳನ್ನು ಝರಾಕ್ಸ್ ಮಾಡಿಸಿಕೊಂಡು ತಾವರಗೇರಾ- ನವಲಿ ರಸ್ತೆಯ ಮೂಲಕ ಕ್ಯಾರಿಹಾಳಗೆ ಬರುವ ಸಮಯದಲ್ಲಿ ಈ ಅವಘಡ ನಡೆದಿದೆ.ಟ್ರ್ಯಾಕ್ಟರ್ ಚಾಲಕ ಶರಣಪ್ಪ ಉದ್ಯಾಳ ಮರಂ ತುಂಬಿದ ಟ್ರಾಲಿಯೊಂದಿಗೆ ರಿವರ್ಸ್ ತೆಗೆಯುವಾಗ ಹಿಂದುಗಡೆ ನಿಂತಿದ್ದ ವ್ಯಕ್ತಿಗಳನ್ನು ನೋಡದೆ ವೇಗವಾಗಿ ಹೋಗಿದ್ದರಿಂದ ಬಾಲಕ ಮೃತಪಟ್ಟಿದ್ದಾನೆ. ಯಮನೂರನಿಗೆ ತೆರಚಿದ ಗಾಯಗಳಾಗಿವೆ ಎಂದು ಪಿಐ ಎಂ.ಡಿ.ಫೈಜುಲ್ಲಾ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

