Breaking News

ಚಿಕ್ಕಬಳ್ಳಾಪುರ : ರಸ್ತೆಯಲ್ಲೇ ಪ್ರಾಣ ಬಿಟ್ಟ ತುಂಬು ಗರ್ಭಿಣಿ!

ಶಿಡ್ಲಘಟ್ಟ ನಗರದ ರೈಲ್ವೆ ನಿಲ್ದಾಣದ ಬಳಿ ಮೇ 31, 2025ರಂದು ನಡೆದ ಒಂದು ಕರುಳು ಹಿಂಡುವ ಘಟನೆಯಲ್ಲಿ, 30 ವರ್ಷದ ಮಾನಸಿಕ ಅಸ್ವಸ್ಥಳಾದ ತುಂಬು ಗರ್ಭಿಣಿ ರೇಣುಕಾ ಬೀದಿಯಲ್ಲಿ ಶವವಾಗಿ ಕಂಡುಬಂದಿದ್ದಾಳೆ. ಜಂಗಮಕೋಟೆ ಮೂಲದ ಈ ಮಹಿಳೆ, ದಿಕ್ಕು ದೆಸೆಯಿಲ್ಲದೆ ಬೀದಿಗಳಲ್ಲಿ ಅಲೆದಾಡುತ್ತಿದ್ದವಳು.ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಶಿಡ್ಲಘಟ್ಟ ನಗರ ಪೊಲೀಸ್ ಠಾಣೆಯ ಪಿಎಸ್‌ಐ ವೇಣುಗೋಪಾಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಕರ್ತವ್ಯದ ಜೊತೆಗೆ, ಅವರು ರೇಣುಕಾಳ ಶವವನ್ನು ಸಂಸ್ಕಾರಕ್ಕೆ ಒಯ್ಯಲು ಆರ್ಥಿಕ ಸಹಾಯವನ್ನು ಒದಗಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *