ನನ್ನ ಎರಡನೇ ಮಗನಾದ ಕೃಷ್ಣ ಪ್ರಸಿದ್ಧ ಕೀರ್ತನಕಾರ ಆಗಿದ್ದು, ಕುಟುಂಬದಲ್ಲಿ ನಡೆದ ಸಣ್ಣ ಘಟನೆಗೆ ಆಕ್ರೋಶಗೊಂಡು ನನ್ನನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ನಡೆಸಿದ್ದಾನೆ’ ಎಂದು ವಿಶ್ವನಾಥ ಹೇಳಿದ್ದಾರೆ.ಭಾಲ್ಕಿ ತಾಲ್ಲೂಕಿನ ಕೆಸರ ಜವಳಗಾ ಗ್ರಾಮದ ವಿಶ್ವನಾಥ ಮೇತ್ರೆ ಅವರು ಮಗ ಹಾಗೂ ಕೀರ್ತನಕಾರ ಕೃಷ್ಣ ಮಹಾರಾಜ ರಾಮಯಣಿ ವಿರುದ್ಧ ಧನ್ನೂರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

