ಚಿತ್ರದ ಕಥೆಯನ್ನು ನಿರ್ಮಾಪಕರಿಗೆ ಪ್ರಸ್ತುತಪಡಿಸಲು ಮಧುರೈಗೆ ಹೋಗಿದ್ದರು. ಚೆನ್ನೈಗೆ ಹಿಂತಿರುಗುವಾಗ ವಿಕ್ರಮ್ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.ವಿಕ್ರಮ್ ನಿಧನದ ಸುದ್ದಿ ತಿಳಿದ ತಮಿಳು ಚಲನಚಿತ್ರೋದ್ಯಮ ತೀವ್ರ ಸಂತಾಪ ಸೂಚಿಸಿದೆ. ಅನೇಕ ಚಲನಚಿತ್ರ ತಾರೆಯರು ಮತ್ತು ಅಭಿಮಾನಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ವಿಕ್ರಮ್ ಅವರಿಗೆ ಗೌರವ ಸಲ್ಲಿಸುತ್ತಿದ್ದಾರೆ. ಪ್ರತಿಭಾನ್ವಿತ ನಿರ್ದೇಶಕರ ಅಕಾಲಿಕ ಮರಣದಿಂದ ತಮಿಳು ಚಲನಚಿತ್ರ ರಂಗದ ಸೆಲೆಬ್ರಿಟಿಗಳು ಮತ್ತು ಚಲನಚಿತ್ರ ಅಭಿಮಾನಿಗಳು ತೀವ್ರ ಆಘಾತಕ್ಕೊಳಗಾಗಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

