Breaking News

ಕೆಲಸಕ್ಕಿದ್ದ ಮನೆಯಲ್ಲಿ 2 ಕೆಜಿ ಚಿನ್ನ ದೋಚಿದ ದಂಪತಿ!!

ಎಚ್‌ಎಎಲ್‌ ಸಮೀಪದ ಎಲ್‌.ಬಿ.ಶಾಸ್ತ್ರಿ ನಗರ ನಿವಾಸಿ ರಿಯಲ್‌ ಎಸ್ಟೇಟ್‌ ಉದ್ಯಮಿ ಹಾಗೂ ರಾಜಕೀಯ ಮುಖಂಡ ರಮೇಶ್‌ ಎಂಬುವರ ಮನೆಯಲ್ಲಿ ಕಳ್ಳತನ ನಡೆದಿದ್ದು, 1.70 ಕೋಟಿ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ ಪರಾರಿಯಾಗಿರುವ ಘಟನೆ ಸಂಬಂಧ ರಮೇಶ್‌ ಅವರು ನೀಡಿದ ದೂರಿನ ಮೇರೆಗೆ ನೇಪಾಳ ಮೂಲದ ರಾಜ್‌ ಮತ್ತು ಆತನ ಪತ್ನಿ ದೀಪಾ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿಕೊಂಡು ಆರೋಪಿತ ದಂಪತಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.ಸಂಬಂಧ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದರು. ಈ ಸಂಬಂಧ ಎಚ್‌ಎಎಲ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಬೆಂಗಳೂರಿನಲ್ಲಿ ಮತ್ತೊಂದು ನಕಲಿ ಔಷಧ ಜಾಲ ಪತ್ತೆ, 90ಕ್ಕೂ ಹೆಚ್ಚು ಆಸ್ಪತ್ರೆಗಳಿಗೆ ಪೂರೈಕೆಯಾಗಿತ್ತು ಫೇಕ್ ಮೆಡಿಸಿನ್

ಬೆಂಗಳೂರು: ಮಿನರ್ವ್ ಸರ್ಕಲ್‌ನ ಕೃಪಾ ಹೆಲ್ತ್‌ಕೇರ್‌ ಮೇಲೆ ಎಸ್‌ಐಟಿ ಹಾಗೂ ಔಷಧ ನಿಯಂತ್ರಣ ಇಲಾಖೆ ಜಂಟಿಯಾಗಿ ದಾಳಿ ನಡೆಸಿ ನಕಲಿ …

Leave a Reply

Your email address will not be published. Required fields are marked *