Breaking News

ಚಿಕ್ಕಬಳ್ಳಾಪುರ : ಸರಗಳ್ಳತನ, ಇಬ್ಬರು ಆರೋಪಿಗಳ ಬಂಧನ!!

ಕಳವಾರ ಗ್ರಾಮದಲ್ಲಿ ನಡೆದ ಸರಗಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಗೌರಿಬಿದನೂರು ತಾಲ್ಲೂಕಿನ ಮುದುಗೆರೆಯ ಗೋವಿಂದ (30) ಮತ್ತು ಅಶ್ವಿನಿ (19) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.ಆರೋಪಿಗಳಿಂದ 49 ಗ್ರಾಂನ ಬಂಗಾರದ ಮಾಂಗಲ್ಯದ ಸರ, 760 ಮಿಲಿ ತೂಕದ 2 ಬಂಗಾರದ ಗುಂಡುಗಳು, 8 ಗ್ರಾಂ ತೂಕದ ಬಂಗಾರದ ತಾಳಿ ಹಾಗೂ ನೋಂದಣಿ ಸಂಖ್ಯೆ ಇಲ್ಲದ ದ್ವಿಚಕ್ರವಾಹನ ವಶಕ್ಕೆ ಪಡೆಯಲಾಗಿದೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *