ಚಾಮರಾಜನಗರ ರಸ್ತೆಯಲ್ಲಿರುವ ಇಂಡಿಯನ್ ಪೆಟ್ರೋಲ್ ಬಂಕ್ ಬಳಿ ಹೊನ್ನೂರು ಗ್ರಾಮದ ಕುಮಾರ್ ಎಂಬುವರು ಬೈಕ್ ನಿಲ್ಲಿಸಿ ಹೋಗಿದ್ದರು.ಈ ವೇಳೆಯಲ್ಲಿ ಬೈಕ್ ಕಳವಾಗಿತ್ತು. ಈ ಸಂಬಂಧವಾಗಿ ಸಂತೇಮರಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳು ಬೈಕ್ನಲ್ಲಿ ಟಿ.ನರಸೀಪುರದಿಂದ ಕುಂತೂರು ಮೋಳೆ ಗ್ರಾಮಕ್ಕೆ ಟಗರಪುರ ಮುಖ್ಯ ರಸ್ತೆ ತೆರಳುತ್ತಿದ್ದ ವೇಳೆ ಬಂಧಿಸಲಾಗಿದೆ. ಬೈಕ್ ವಶಕ್ಕೆ ಪಡೆಯಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

