ಪಾಂಡವರಕಲ್ಲಿನ ಮನೆಯೊಂದರಲ್ಲಿ ಮಧಾಹ್ನದ ಹೊತ್ತು ಅಡಿಕೆ ಸುಲಿಯುತ್ತಿದ್ದಾಗ ಕಾಲಿನ ಬೆರಳಿಗೆ ವಿಷದ ಹಾವೊಂದು ಕಡಿದ ಪರಿಣಾಮ ನವವಿವಾಹಿತ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕಿನ ತೆಂಕಕಜೆಕಾರು ಗ್ರಾಮದ ಪಾದೆಮನೆ ಎಂಬಲ್ಲಿ ನಡೆದಿದೆ.ಇಸ್ಮಾಯಿಲ್ ಅವರ ಪುತ್ರ ಅಶ್ರಫ್ (28) ಮೃತಪಟ್ಟವರು
ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …