ಆರೋಪಿ ಶ್ಯಾಡೊ ಸಚಿನ್ ಎಂಬಾತನ ಮೇಲೆ ಸುಮಾರು 30 ಪ್ರಕರಣಗಳಿದ್ದು ಈತ ಕಳೆದ 6 ದಿನಗಳ ಹಿಂದೆ ರಾಷ್ಟ್ರೀಯ ಹೆದ್ದಾರಿಯಲ್ಲಿ ದರೋಡೆ ನಡೆಸಿದ್ದ.ಆತನನ್ನು ಬಂಧಿಸಲು ಯತ್ನಿಸಿದಾಗ ಹೆಡ್ ಕಾನ್ಸ್ ಸ್ಟೇಬಲ್ ಅಶೋಕ್ ಎಂಬವರ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದು, ಪಿಎಸ್ಐ ಯುವರಾಜ್ ಕಂಬಳಿ ಅವರ ಮೇಲೆಯೂ ಹಲ್ಲೆಗೆ ಯತ್ನಿಸಿದಾಗ ಪೊಲೀಸರು ತಮ್ಮ ಆತ್ಮರಕ್ಷಣೆಗಾಗಿ ಆರೋಪಿಯ ಕಾಲಿಗೆ ಗುಂಡು ಹಾರಿಸಿರುವುದಾಗಿ ಪೊಲೀಸ್ ಮಾಹಿತಿ ದೊರೆತಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

