ಬಳ್ಳಾರಿಯ ಶ್ರೀಕೃಷ್ಣದೇವರಾಯ ವಿವಿಯ ಘಟಿಕೋತ್ಸವ ಪ್ರಮಾಣ ಪತ್ರ ಮತ್ತು ಇತರೆ ದಾಖಲೆಯನ್ನು ಸೃಷ್ಟಿಸಿ ವಿವಿಗೆ ಕೋಟ್ಯಂತರ ರೂಪಾಯಿ ನಷ್ಟ ಸಂಭವಿಸುವಂತೆ ಮಾಡಿದವರ ವಿರುದ್ಧ ಕಠಿಣ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಎಸ್ಎಫ್ಐ ವಿಜಯನಗರ ಜಿಲ್ಲಾ ಸಮಿತಿಯಿಂದ ಮಂಗಳವಾರ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್ ಅವರಿಗೆ ಮನವಿ ಪತ್ರ ಕಳುಹಿಸಿದರು.ಒಂದೊಂದು ಘಟಿಕೋತ್ಸವ ಪ್ರಮಾಣ ಪತ್ರಕ್ಕೆ ವಿದ್ಯಾರ್ಥಿಗಳಿಂದ ಕನಿಷ್ಠ ₹8 ಸಾವಿರ ಸಂಗ್ರಹಣೆ ಮಾಡಿದ್ದಾರೆ’ ಎಂದು ಆರೋಪಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

