ಬೆಂಗಳೂರಿನ ಪೀಣ್ಯಾದ ಅಂಜನಾ ನಗರದ ಚೇತನ ಪ್ಯಾಕೇಜಿಂಗ್ ಕಂಪನಿಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುತ್ತಿದ್ದ ಯುವತಿಯೊಬ್ಬರು, ಕಂಪನಿಯ ಮಾಲೀಕ ಅವಿನಾಶ್ ಶಶಿಕಾಂತ್ ಶಾ ಅವರ ವಿರುದ್ಧ ಅಸಭ್ಯ ವರ್ತನೆ ಹಾಗೂ ಬಲವಂತವಾಗಿ ಅತ್ಯಾಚಾರ ಕೃತ್ಯಕ್ಕೆ ಯತ್ನಿಸಿದ ಆರೋಪದ ಮೇಲೆ ಅವಿನಾಶ್ ರವರು ಅವರ ನಿವಾಸದ ಬಳಿ ಬಂದು, ‘ನಿನ್ನನ್ನು ಆಫೀಸ್ ಗೆ ಡ್ರಾಪ್ ಮಾಡುತ್ತೇನೆ’ ಎಂಬ ನೆಪದಲ್ಲಿ ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ. ಆದರೆ ಆಫೀಸ್ಗೆ ಹೋಗದೇ, ನಾಗಸಂದ್ರ ಬಳಿ ಇರುವ ತನ್ನ ಜಿಂದಾಲ್ ಪ್ರದೇಶದಲ್ಲಿರುವ ಹೊಸ ಮನೆಗೆ ಕರೆದೊಯ್ದಿದ್ದಾರೆ ಎಂದು ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

