ಮುರುಗಮಲ್ಲ ಹೋಬಳಿಯ ಪೆದ್ದೂರು ಕಂದಾಯ ವೃತ್ತದ ಗ್ರಾಮ ಆಡಳಿತಾಧಿಕಾರಿ ಹಾಗೂ ಹೋಬಳಿಯ ಪ್ರಬಾರಿ ಕಂದಾಯ ನಿರೀಕ್ಷಕ ರಮೇಶ್ (28) ಮಂಗಳವಾರ ರಾತ್ರಿ ಶಿಡ್ಲಘಟ್ಟ ತಾಲ್ಲೂಕಿನ ಮೇಲೂರು ಬಳಿ ನಡೆದ ದ್ವಿಚಕ್ರ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಶಿವಮೊಗ್ಗ: ಕುವೆಂಪು ವಿಶ್ವವಿದ್ಯಾಲಯದ UUCMS ತಂತ್ರಾಂಶ ದುರುಪಯೋಗಪಡಿಸಿಕೊಂಡು ಫೇಲ್ ಆಗಿದ್ದ ವಿದ್ಯಾರ್ಥಿಯ ಅಂಕಗಳನ್ನು ಅಕ್ರಮವಾಗಿ ತಿದ್ದಿ ಪಾಸ್ ಮಾಡಿರುವ ಆರೋಪ …