Breaking News

ಸಾವಿನಲ್ಲೂ ಸಾರ್ಥಕತೆ ಮೆರೆದ ಬಾಲಕಿ…

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕಿನ ಹಂಚಿಪುರ ಗ್ರಾಮದಲ್ಲಿ ದುಃಖದ ಘಟನೆಯೊಂದು ನಡೆದಿದೆ. 13 ವರ್ಷದ ಬಾಲಕಿ ಪ್ರಿಯದರ್ಶಿನಿ ವಾಷಿಂಗ್ ಮಿಷನ್‌ನ ವೈರ್‌ನಿಂದ ವಿದ್ಯುತ್ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.ಬಾಲಕಿಯ ಕಣ್ಣುಗಳನ್ನು ದಾನ ಮಾಡುವ ಮೂಲಕ ಕುಟುಂಬವು ತಮ್ಮ ದುಃಖದ ಸಂದರ್ಭದಲ್ಲೂ ಸಾರ್ಥಕತೆಯನ್ನು ಮೆರೆದಿದೆ.ಮಗಳ ಕಣ್ಣುಗಳನ್ನು ದಾನ ಮಾಡಲು ನಿರ್ಧರಿಸಿ ಮಾನವೀಯತೆ ಮೆರೆದಿದ್ದಾರೆ. ಈ ಕಾರ್ಯವು ಇತರರ ಜೀವನಕ್ಕೆ ಬೆಳಕು ನೀಡುವ ಮೂಲಕ ಬಾಲಕಿಯ ಸ್ಮರಣೆಯನ್ನು ಶಾಶ್ವತವಾಗಿಸಿದೆ

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *