ಕಾಸರಗೋಡು :ಬೇಡಗಂ ಬಳಿಯ ವಲಿಯಡ್ಕ ನಿವಾಸಿ ವಿನೀಷ್ ಬಾಬು (45) ಮನೆ ಬಳಿಯ ಶೆಡ್ಡಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಬೇಡಡ್ಕ ಕಾಂಞಿರತ್ತಿಕ್ಕಾಲ್ ಎಂಬಲ್ಲಿ ವ್ಯಾಪಾರ ನಡೆಸುತ್ತಿದ್ದರು. ಹೊಸದುರ್ಗ ತೆರುವತ್ ಲಕ್ಷ್ಮಿನಗರ ನಿವಾಸಿ ಕೆ.ವಿ ಆದರ್ಶ್ (24) ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಕೆ.ಆಶೋಕನ್-ರಾಧಾ ದಂಪತಿ ಪುತ್ರ.
bigtvnews | Hubli Dharwad News | Kannada News | Karnataka News Hubli News | News In Hubli | Local news

