ಕುಟುಂಬಸ್ಥರ ಜೊತೆ ಕಳೆದ ಜನವರಿಯಲ್ಲಿ ಉತ್ತರಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆದ ಕುಂಭಮೇಳಕ್ಕೆ ತೆರಳಿ ನಾಪತ್ತೆಯಾಗಿದ್ದ ಅರ್ಚಕರೊಬ್ಬರು ಬರೋಬ್ಬರಿ ಆರು ತಿಂಗಳ ಬಳಿಕ ತಮ್ಮ ಮನೆಗೆ ವಾಪಸ್ಸಾಗಿದ್ದಾರೆ.ಕಡೂರು ತಾಲೂಕಿನ ತಂಗಲಿ ಗ್ರಾಮದ ನರಸಿಂಹಮೂರ್ತಿ ಆರು ತಿಂಗಳ ಬಳಿಕ ಮನೆಗೆ ವಾಪಸ್ಸಾದ ವ್ಯಕ್ತಿ.
ಬಳ್ಳಾರಿ : ಹಂಪಿ ಎಕ್ಸ್ಪ್ರೆಸ್ ರೈಲಿನ ಬೋಗಿಯೊಂದರಲ್ಲಿ ತಡರಾತ್ರಿ ಬೆಂಕಿ ಕಾಣಿಸಿಕೊಂಟು ಆತಂಕ ಸೃಷ್ಟಿಯಾದರೂ, ಅನಾಹುತ ಸಂಭವಿಸದೇ ಪ್ರಯಾಣಿಕರು ಪಾರಾದ …