ಬಳ್ಳಾರಿ ಚುನಾವಣೆ ಬರೋಬ್ಬರಿ 21 ಕೋಟಿ ರೂ. ಬಳಕೆ ಮಾಡಿದ ಆರೋಪದಲ್ಲಿ ಕಾಂಗ್ರೆಸ್ ಸಂಸದ ಇ ತುಕರಾಂ ಅವರನ್ನು ಇಡಿ ವಶಕ್ಕೆ ಪಡೆದುಕೊಂಡಿದೆ. ಇಂದು ಬೆಳಿಗ್ಗೆಯೇ ಇಡಿ ಅಧಿಕಾರಿಗಳು ಸಂಸದರ ಮನೆ ಮೇಲೆ ದಾಳಿ ನಡೆಸಿದ್ದಾರೆ. ಚುನಾವಣೆ ವೇಳೆ ಭಾರೀ ಹಣ ಖರ್ಚು ಮಾಡಿರುವ ಆರೋಪದ ಮೇಲೆ ಇ ತುಕರಾಂ ನಿವಾಸ, ಕಚೇರಿ ಮೇಲೆ ಇಡಿ ಅಧಿಕಾರಿಗಳು ಇಂದು ದಾಳಿ ನಡೆಸಿದ್ದರು.ಲೋಕಸಭಾ ಚುನಾವಣೆಗೆ ವಾಲ್ಮೀಕಿ ನಿಗಮದ ಹಣ ಬಳಕೆಯಾಗಿದೆ ಎಂಬ ಆರೋಪದ ಹಿನ್ನೆಲೆ ಶೋಧ ನಡೆದಿದೆ. ಅಧಿಕಾರಿಗಳು ದಾಖಲೆಗಳನ್ನ ಪರಿಶೀಲನೆ ಮಾಡುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

