ಕಾರು ನಾಗಾರ್ಜುನ ಸಾಗರ್ ರಸ್ತೆಯ ಯಾಚಾರಂನಲ್ಲಿರುವ ಮಾಲ್ ತಲುಪಿದಾಗ, ಅತಿವೇಗವಾಗಿ ಬಂದ ಖಾಸಗಿ ಬಸ್ ಅದಕ್ಕೆ ಡಿಕ್ಕಿ ಹೊಡೆದಿದೆ.ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಬಂದು ಗಾಯಾಳುಗಳನ್ನು ರಕ್ಷಿಸಿ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಘಟನೆ ಕುರಿತು ತನಿಖೆ ನಡೆಯುತ್ತಿದೆ. ಮೂವರು ಮೃತಪಟ್ಟಿದ್ದು, ಐದು ಮಂದಿ ಗಾಯಗೊಂಡ ಘಟನೆ ಹೈದರಾಬಾದ್ನ ರಂಗಾರೆಡ್ಡಿ ಜಿಲ್ಲೆಯ ಯಾಚಾರಂನಲ್ಲಿ ಮಂಗಳವಾರ ಮಧ್ಯರಾತ್ರಿ ನಡೆದಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

