Breaking News

ಪತ್ನಿಯ ಮೇಲೆ ಅನುಮಾನ – ನಡುರಸ್ತೆಯಲ್ಲೇ ಚಾಕುವಿನಿಂದ ಚುಚ್ಚಿ ಕೊಲೆ.!

ವೆಂಕಟೇಶ್ ಪತ್ನಿಯ ಮೇಲೆ ಅನುಮಾನ ಪಡುತ್ತಿದ್ದ ಎನ್ನಲಾಗಿದೆ.ದಿನನಿತ್ಯ ಅವಾಚ್ಯ ಪದಗಳಿಂದ ನಿಂದಿಸಿದ್ದಲ್ಲದೆ, ಚಿತ್ರಹಿಂಸೆ ನೀಡುತ್ತಿದ್ದ.. ಇವೆಲ್ಲದರಿಂದ ಬೇಸತ್ತ ರೂಪಾ ಪತಿಯನ್ನು ತೊರೆದು ಮಕ್ಕಳೊಂದಿಗೆ ಶಹಬಜಾರ್ ನ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದಳು. ಆದರೆ ನಿನ್ನೆ ಪತ್ನಿಯ ಮೇಲೆ ಅನುಮಾನ ಹೆಚ್ಚಾಗಿ ಆಕೆಯ ಕೆಲಸಕ್ಕೆ ಹೋಗುತ್ತಿದ್ದಾಗ ಚಾಕುವಿನಿಂದ ಇರಿದು ಕೊಂದು ಎಸ್ಕೇಪ್ ಆಗಿದ್ದಾನೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಗಾಗಿ ಬಲೆ ಬೀಸಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *