Breaking News

ಕೋಲಾರ : ಲೋಕಾಯುಕ್ತ ಬಲೆಗೆ ಬಿದ್ದ ಪಿಎಸ್‌ಐ ಅರ್ಜುನ್ ಗೌಡ!

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ನಂಗಲಿ ಪೊಲೀಸ್ ಠಾಣೆಯಲ್ಲಿ ತಿಂಗಳ ಮಾಮೂಲಿ ಹಣ ಪಡೆಯುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಲೋಕಾಯುಕ್ತ ವಿಭಾಗ ಭರ್ಜರಿ ದಾಳಿ ನಡೆಸಿದ್ದು, ಠಾಣೆಯ ಸಿಬ್ಬಂದಿ ಹಾಗೂ ಪಿಎಸ್‌ಐ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ .ಸೋಮವಾರ ನಡೆದ ದಾಳಿಯ ವೇಳೆ ಬಾರ್ ಮಾಲೀಕ ಪ್ರಶಾಂತ್ ಎಂಬವರಿಂದ ₹10,000 ಲಂಚ ಹಣ ಪಡೆಯುತ್ತಿದ್ದ ಸಂದರ್ಭದಲ್ಲಿ ಪೇದೆ ಸುರೇಶ್ ತಕ್ಷಣವೇ ಬಲೆಗೆ ಬಿದ್ದಿದ್ದಾರೆ.

Share News

About BigTv News

Check Also

ಉತ್ತರಪ್ರದೇಶ: ಅಶ್ಲೀಲ ವೀಡಿಯೊ ವೈರಲ್‌, ಬಿಜೆಪಿ ಜಿಲ್ಲಾಧ್ಯಕ್ಷನ ಉಚ್ಚಾಟನೆ!

ಬಿಜೆಪಿಯ ಗೊಂಡಾ ಜಿಲ್ಲಾಧ್ಯಕ್ಷ ಅಮರ ಕಿಶೋರ ಕಶ್ಯಪ್ ಮಹಿಳಾ ಕಾರ್ಯಕರ್ತೆಯೊಂದಿಗೆ ಅಶ್ಲೀಲವಾಗಿ ವರ್ತಿಸುತ್ತಿದ್ದ ವೀಡಿಯೊ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆದ …

Leave a Reply

Your email address will not be published. Required fields are marked *

You cannot copy content of this page