ಪ್ರಿಯಾ ಅವರು ಪದೇ ಪದೇ ಜಗಳ ಮಾಡಿಕೊಂಡು ಮನೆ ಬಿಟ್ಟು ಹೋಗುತ್ತಿದ್ದರು. ತಿಂಗಳ ಹಿಂದೆಯೂ ಪ್ರಿಯಾ ಮನೆ ಬಿಟ್ಟು ಹೋಗಿದ್ದರು. ಇದರಿಂದ ಬೇಸತ್ತ ಗೋವರ್ಧನ್ ಅವರು ಮನೆಯಲ್ಲಿ ಫ್ಯಾನ್ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಮೂಲಗಳು ತಿಳಿಸಿವೆ.ಆತ್ಮಹತ್ಯೆ ಮಾಡಿಕೊಳ್ಳಲು ಪ್ರಿಯಾ ಅವರೇ ಕಾರಣ ಎಂಬುದಾಗಿ ಗೋವರ್ಧನ್ ಅವರ ಪೋಷಕರು ಆರೋಪಿಸಿದ್ದಾರೆ.ಕೆ.ಪಿ.ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

