ನಗರದ ಬೆಸ್ಕಾಂ ಕಚೇರಿ ಮುಂಭಾಗದಲ್ಲಿ ನಡೆದ ಭೀಕರ ಅಪಘಾತದ ಕಾರಣವಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಗೌರಿಬಿದನೂರು ನಗರದಲ್ಲಿ ನಡೆದಿದೆ.ವೇಗವಾಗಿ ಮತ್ತು ಅಜಾಗರೂಕತೆಯಿಂದ ಬಂದ ಕಾರೊಂದು 4 ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಎರಡು ದ್ವಿಚಕ್ರ ವಾಹನ ಸವಾರರಾದ ಚನ್ನೇನ ಹಳ್ಳಿ ಗ್ರಾಮದ ನಂಜಪ್ಪ (೬೦) ಮತ್ತು ಕೊಲ್ಕತ್ತಾ ಮೂಲದ ಸೌರವ್ (೨೪) ಸ್ಥಳದಲ್ಲೇ ಮೃತ ಪಟ್ಟಿ ದ್ದಾರೆ, ಉಳಿದ ಎರಡು ದ್ವಿಚಕ್ರ ವಾಹನ ಸವಾರರ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿಗೆ ರವಾನಿಸ ಲಾಗಿದೆ ಎಂದು ಪೊಲೀಸ್ ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

