Breaking News

ಬೆಳಗಾವಿ :ಅಣ್ಣನ ಕೊಲೆ ಮಾಡಿದ್ದ ತಮ್ಮನ ಬಂಧನ!

ಕುರಿಗಾಹಿಯಾಗಿದ್ದ ರಾಯಪ್ಪ ಮೇ 8ರಂದು ಕುರಿ ಮೇಯಿಸಲು ಪಾಶ್ಚಾಪುರ ಬಳಿಯ ಜಮೀನಿಗೆ ತೆರಳಿದ್ದರು. ಪಾಶ್ಚಾಪುರದ ಬಳಿ ಇರುವ ಜಮೀನಿನಲ್ಲಿ ಅಣ್ಣನನ್ನು ಕೊಲೆ ಮಾಡಿದ ತಮ್ಮ ಈಗ ಪೊಲೀಸರ ಬಂಧಿಸಿದ್ದಾರೆ.ಬಸವರಾಜನು ಹಟ್ಟಿಆಲೂರಿಗೆ ಮರಳಿದ್ದ. ಸದ್ಯ ಯಾವ ಕೆಲಸ ಮಾಡದೆ ಮನೆಯಲ್ಲೇ ಉಳಿದಿದ್ದ. ಇದರಿಂದ ರಾಯಪ್ಪ ಮತ್ತು ಮತ್ತೊಬ್ಬ ಸಹೋದರ ದುಂಡಪ್ಪ ಸಿಟ್ಟಾಗಿದ್ದರು. ಕೆಲಸದ ವಿಚಾರವಾಗಿಯೇ ಪರಸ್ಪರರ ಮಧ್ಯೆ ಜಗಳವಾಗುತ್ತಿತ್ತು. ಕೊಲೆ ನಡೆದ ದಿನ ಮತ್ತು ಹಿಂದಿನ ದಿನವೂ ಮನೆಯಲ್ಲಿ ಗಲಾಟೆಯಾಗಿತ್ತು. ಇದರಿಂದ ಆಕ್ರೋಶಗೊಂಡ ಬಸವರಾಜನು ಕುರಿ ಮೇಯಿಸಲು ಹೋಗಿದ್ದ ಅಣ್ಣನ ಹತ್ಯೆ ಮಾಡಿದ್ದಾನೆ’ ಎಂದರು.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *