ಕಲ್ಲು ತುಂಬಿಕೊಂಡು ಬರಲು ಟ್ರ್ಯಾಕ್ಟರ್ ತೆಗೆದುಕೊಂಡು ಕ್ರಷರ್ಗೆ ಹೋಗಿದ್ದರು. ಹಿಂದಿನಿಂದ ಬರುತ್ತಿದ್ದ ಟಿಪ್ಪರ್ನ ಬ್ರೇಕ್ ವಿಫಲಗೊಂಡು ಟ್ರ್ಯಾಕ್ಟರ್ಗೆ ಡಿಕ್ಕಿಯಾಗಿದೆ. ಕಲ್ಲಿನ ಲೋಡ್ ಇದ್ದ ಕಾರಣ ಟಿಪ್ಪರ್ ಗುದ್ದಿದ ರಭಸಕ್ಕೆ ಟ್ರ್ಯಾಕ್ಟರ್ ಪಲ್ಟಿಯಾಗಿ ಚಾಲಕನ ಮೇಲೆ ಕಲ್ಲುಗಳು ಬಿದ್ದು ಮೃತಪಟ್ಟಿದ್ದಾರೆ.ತುಮಕೂರು ಜಿಲ್ಲಾ ಆಸ್ಪತ್ರೆಯ ಶವಾಗಾರದಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಕುಟುಂಬದವರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದೆ. ದಾಬಸ್ಪೇಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

