Breaking News

ಬೆಂಗಳೂರು :ಶಾಲಾ ಕಟ್ಟಡದಲ್ಲಿ ವ್ಯಕ್ತಿ ಆತ್ಮಹತ್ಯೆ..!

ಕಾಮಗಾರಿಗೆ ಎಂದು ಬಂದಿದ್ದ ರಾಜೇಂದ್ರ ಕೆಲಸ ಮಾಡಿ ಶಾಲೆಯ ಕಟ್ಟಡದಲ್ಲಿ ಮಲಗುತ್ತಿದ್ದರು. ನಿನ್ನೆ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಬೆಳಗ್ಗೆ ಶಾಲೆಗೆ ಮಕ್ಕಳು ಬಂದಾಗ ವಿಚಾರ ಬೆಳಕಿಗೆ ಬಂದಿದೆ.ಶಾಲೆ ಒಳಗೆ ಹೋಗ್ತಿದ್ದಂತೆ ಮೃತದೇಹ ನೋಡಿ ಮಕ್ಕಳು ಚೀರಿಕೊಂಡಿದ್ದಾರೆ. ಶಾಲಾ ಆಡಳಿತ ಮಂಡಳಿ ಶಾಲೆಗೆ ರಜೆ ನೀಡಿ ಮಕ್ಕಳನ್ನು ಮನೆಗೆ ಕಳುಹಿಸಲಾಗಿದೆ. ಸ್ಥಳಕ್ಕೆ ಅಮೃತಹಳ್ಳಿ ಪೊಲೀಸರು ಭೇಟಿ ನೀಡಿ,ಪರಿಶೀಲನೆ ನಡೆಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *